SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ

ಬೆಂಗಳೂರಿನಲ್ಲಿ ಹೊಸ ಜಾಗಕ್ಕೆ ಉಕ್ಕಿನಡ್ಕಾಸ್‌ ಆಯುರ್ವೇದ

ಬೆಂಗಳೂರಿನಲ್ಲಿ ಈವರೆಗೆ ಶ್ರೀನಗರ ಸಮೀಪ ಇದ್ದ ಉಕ್ಕಿನಡ್ಕಾಸ್‌ ಆಯುರ್ವೇದ ಇದೀಗ ಸ್ವಂತ ಜಾಗಕ್ಕೆ ಸ್ಥಳಾಂತರಗೊಳ್ಳಲಿದೆ.

ಶ್ರೀನಗರಕ್ಕೆ ಸಮೀಪದಲ್ಲೇ ಇರುವ ಮುನೇಶ್ವರ ಬ್ಲಾಕಿನ ಶನೈಶ್ವರ ದೇವಸ್ಥಾನದ ಎದುರಿನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದೆ.

ಚಿತ್ರನಟಿ ಸೋನುಗೌಡ ಅವರು 2023 ಸೆಪ್ಟೆಂಬರ್‌ 17ರಂದು ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಉದ್ಘಾಟನೆಗೊಳ್ಳುತ್ತಿರುವ ಹೊಸ ಕಟ್ಟಡದಲ್ಲಿ ಚರ್ಮಕ್ಕೆ ಸಂಬಂಧಿಸಿದಂತೆ ಆಯುರ್ವೇದದ ಕಾಸ್ಮೆಟಿಕ್ಸ್‌ ಚಿಕಿತ್ಸಾ ಸೌಲಭ್ಯವನ್ನೂ ಆರಂಭಿಸಲಾಗುತ್ತದೆ. ಇದು ಆಸ್ಪತ್ರೆಯ ಹೊಸ ವೈಶಿಷ್ಟ್ಯವಾಗಲಿದೆ ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ. ಜಯಗೋವಿಂದ ಉಕ್ಕಿನಡ್ಕ ಹಾಗೂ ಡಾ. ಸಪ್ನಾ ಜಯಗೋವಿಂದ ಅವರು ತಿಳಿಸಿದ್ದಾರೆ.

September 11, 2023 Posted by | Spardha | Leave a comment

   

WordPress.com

WordPress.com is the best place for your personal blog or business site.

SPARDHA

General Knowledge ಸ್ಪರ್ಧಾ ಸಾಮಾನ್ಯ ಜ್ಞಾನ